10:24 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್

28/08/2021, 15:27

ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ.

ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯುವತಿ, ಆಟೋ ಚಾಲಕ ಅದೇ ಬೆತ್ತಲೆ ವಿಡಿಯೋ ಮುಂದಿಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಆತ ಹಣ ನೀಡಲು ನಿರಾಕರಿಸಿದಾಗ ಆತ ಸದಸ್ಯನಾಗಿದ್ದ ವಾಟ್ಸಾಪ್ ಗ್ರೂಪ್ ಗಳಲ್ಲಿ ಆತನ ಬೆತ್ತಲೆ ವಿಡಿಯೋ ಶೇರ್ ಮಾಡಿರುವ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು