6:39 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ನಳಿನ್ ನೇತೃತ್ವದಲ್ಲೇ ಜಿಪಂ, ತಾಪಂ, ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

28/08/2021, 11:06

ಬೆಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉಪ ಚುನಾವಣೆಗಳು ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಕಟೀಲ್  ಅವರು ಇಡೀ ರಾಜ್ಯವನ್ನ 5 ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರಕಾರ ರಚನೆಯಲ್ಲಿ ಬಹಳ ಮಹತ್ವ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಮುಂಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಹೇಳಿದರು

ಇತ್ತೀಚಿನ ಸುದ್ದಿ

ಜಾಹೀರಾತು