4:32 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನಳಿನ್ ನೇತೃತ್ವದಲ್ಲೇ ಜಿಪಂ, ತಾಪಂ, ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

28/08/2021, 11:06

ಬೆಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉಪ ಚುನಾವಣೆಗಳು ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ಕಟೀಲ್  ಅವರು ಇಡೀ ರಾಜ್ಯವನ್ನ 5 ಬಾರಿ ಪ್ರವಾಸ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ. ಸರಕಾರ ರಚನೆಯಲ್ಲಿ ಬಹಳ ಮಹತ್ವ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಮುಂಬರುವ ದಿನಗಳಲ್ಲಿ ಅವರ ನಾಯಕತ್ವವನ್ನು ಜನರು ಎದುರು ನೋಡುತ್ತಿದ್ದಾರೆ. ಮೂರು ಮಹಾನಗರ ಪಾಲಿಕೆ ಚುನಾವಣೆಗಳು ಅವರ ನೇತೃತ್ವದಲ್ಲಿ ನಡೆಯುತ್ತದೆ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಹೇಳಿದರು

ಇತ್ತೀಚಿನ ಸುದ್ದಿ

ಜಾಹೀರಾತು