3:45 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಳಿನ್ ಗೆ ಕಾಂಗ್ರೆಸಿಗರ ಬದ್ಧತೆ ಗೊತ್ತಿದೆ, ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು: ಖಾದರ್ ಲೇವಡಿ

07/12/2021, 17:50

ಮಂಗಳೂರು(reporterkarnataka.com): ಕಾಂಗ್ರೆಸಿಗರ ಬದ್ಧತೆ, ಶಕ್ತಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿದೆ. ಈ ಹಿಂದೆ ಕಟೀಲ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದವರು. ಎನ್ ಎಸ್ ಯುಐ ನಲ್ಲಿ ವಿನಯ್ ಸೊರಕೆ ಪರ ದುಡಿದಿದ್ದರು ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.

ಖಾದರ್ ಮತ್ತು ರಮಾನಾಥ ರೈ ಬಿಟ್ಟು ಎಲ್ಲಾ ಕಾರ್ಯಕರ್ತರನ್ನು ಬಿಜೆಪಿಗೆ ಕರೆತನ್ನಿ ಎಂದು ಹೇಳಿಕೆ ನೀಡಿದ್ದ ನಳಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ.ಖಾದರ್, ಕಟೀಲ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದರೆ ಒಳ್ಳೆಯದು ಎಂದಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರ ಚರಿತ್ರೆಯನ್ನು ಮೊದಲು ನೋಡಲಿ. ಬಿಜೆಪಿಯಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ. ಕಾಂಗ್ರೆಸ್ ಮುಕ್ತಗೊಳಿಸುವ ಅನಗತ್ಯ ಯೋಜನೆ ಬೇಡ. ಈಗಾಗಲೇ ಬಿಜೆಪಿ ಸೇರಿದವರ ಪರಿಸ್ಥಿತಿ ಅತಂತ್ರವಾಗಿರುವಾಗ ನಮ್ಮ ಪಕ್ಷದವರ ಬಗ್ಗೆ ಕಟೀಲ್ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಇತ್ತೀಚಿನ ಸುದ್ದಿ

ಜಾಹೀರಾತು