7:17 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಮಗೋತ್ತಿಲ್ಲ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು: ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

11/12/2022, 19:43

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಮಗೋತ್ತಿಲ್ಲಾ, ರೈತರಿಗೆ ವಿದ್ಯುತ್ ಸಮಸ್ಯೆ ಆಗ್ಬಾರ್ದು! ಎಂದು ಶಾಸಕ ಶ್ರೀಮಂತ ಪಾಟೀಲ್ ಹೆಸ್ಕಾಂ ಅಧಿಕಾರಿಗಳಿಗೆ ವಾರ್ನ್ ಮಾಡಿದ್ದಾರೆ.
ಅಥಣಿ ಶಾಸಕ ಮಹೇಶ ಕುಮಠಳ್ಳಿ ಜತೆ ಮುರಗುಂಡಿ ಗ್ರಾಮದಲ್ಲಿ 5 ಕೆ ವಿ ವಿದ್ಯುತ್ ಘಟಕ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ರೈತರು ರೋಸಿ ಹೋಗಿದ್ದಾರೆ.
ಗಡಿ ರೈತರಿಗೆ ಪದೇ ಪದೇ ವಿದ್ಯುತ್ ಸಮಸ್ಯೆ ಉಂಟಾಗುತ್ತಿದೆ. ಸಾವಿರಾರು ಎಕರೆ ಬೆಳೆ ನೀರಿಲ್ಲದೆ ಕಮರುತ್ತಿವೆ.

ಇದೇ ಸಂದರ್ಭದಲ್ಲಿ ಸಮಸ್ಯೆ ತೊಡಿಕೊಂಡ ರೈತರು, ದಿನಕ್ಕೆ 7 ಗಂಟೆ ವಿದ್ಯುತ್ ನೀಡುವಂತೆ ರೈತರು ಮನವಿ ಮಾಡಿದರು.
ಹೆಸ್ಕಾಂ ಅಧಿಕಾರಿಗಳಿಗೆ ರೈತರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ! ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು