2:01 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು