9:57 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು