5:01 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ

24/05/2021, 18:56

 

ವೀಡಿಯೋ ನೋಡಲು ಕ್ಲಿಕ್ ಮಾಡಿ

‘ವಾಯ್ಸ್ ಆಫ್ ಆರಾಧನಾ’ ಆನ್ ಲೈನ್ ಮೂಲಕ ಪ್ರತಿದಿನ ನಡೆಸುವ ವಿವಿಧ ಸ್ಪರ್ಧೆಗಳ ಪೈಕಿ ‘ನಮ್ಮೂರ ವಾರ್ತೆ’ ಟಾಸ್ಕ್ ನಲ್ಲಿ ವಾರ್ತೆಯನ್ನು ಉತ್ತಮ ರೀತಿಯಲ್ಲಿ ಸಾದರಪಡಿಸಿದ ಭಾಗ್ಯಶ್ರೀ ಕಂಚಿನಡ್ಕ. ಭಾಗ್ಯಶ್ರೀ ಅವರು ಆರಾಧನಾ ಬಳಗದ ಬಹುಮುಖ ಎಳೆ ಪ್ರತಿಭೆಗಳಲ್ಲಿ ಒಬ್ಬರು. ಟಾಸ್ಕ್ ನಲ್ಲಿ ಒಂದು ಡಜನಿಗೂ ಅಧಿಕ ಮಕ್ಕಳು ಪಾಲ್ಗೊಂಡಿದ್ದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಯನ್ನು ಅರಳಿಸುವ ನಿಟ್ಟಿನಲ್ಲಿ ಮಂಗಳೂರು ಸಮೀಪದ ಮೂಡುಬಿದರೆ ಬಳಿಯ ವಾಯ್ಸ್ ಆಫ್ ಆರಾಧನಾ ಸಂಸ್ಥೆ ಕೆಲಸ ಮಾಡುತ್ತಿದೆ. ಇದು ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್ ಹಾಗೂ ಆಕೆಯ ಮಾತೃಶ್ರೀ ಪದ್ಮಶ್ರೀ ಭಟ್ ಅವರ ಕಲ್ಪನೆಯ ಕೂಸು.

ಇತ್ತೀಚಿನ ಸುದ್ದಿ

ಜಾಹೀರಾತು