9:27 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ನನಗೆ ಯಾವ ಸ್ಥಾನ ನೀಡಬೇಕೆಂದು ಹೈಕಮಾಂಡ್  ನಿರ್ಧರಿಸುತ್ತದೆ; ಯಡಿಯೂರಪ್ಪರ ಶಕ್ತಿ ಇಡೀ ರಾಜ್ಯಕ್ಕೆ ಗೊತ್ತಿದೆ:  ಬಿ.ವೈ. ವಿಜಯೇಂದ್ರ

25/05/2022, 21:47

ಪಿರಿಯಾಪಟ್ಟಣ(reporterkarnataka.com) ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಯಾರೂ ಕಡೆಗಣಿಸಿಲ್ಲ. ನನ್ನನ್ನು ಹೇಗೆ ಬಳಸಿಕೊಳ್ಳಬೇಕೆಂಬುದು ಬಿಜೆಪಿ

ಹೈಕಮಾಂಡ್‌ಗೆ ಗೊತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಿರಿಯಾಪಟ್ಟಣದ ಅತ್ತಿಗೋಡಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಶಕ್ತಿಯೇನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ.

ನನಗೆ ಯಾವ ಸ್ಥಾನ ನೀಡಬೇಕೆಂದು ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದರು.

ಟಿಕೆಟ್ ಸಿಗಲಿಲ್ಲವೆಂದು ಬೆಂಬಲಿಗರು ಅಸಮಾಧಾನಗೊಳ್ಳುವುದು ಬೇಡ ಎಂದು ಟಿಕೆಟ್ ಕೈತಪ್ಪಿದ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು