4:37 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ನಂದಳಿಕೆ: ಸಂಬಂಧಿಕರು ಮನೆಗೆ ಬಂದಿದ್ದ ಬಾಳೆಹೊನ್ನೂರಿನ ಯುವಕ ನೀರಿನ ಸುಳಿಗೆ ಸಿಲುಕಿ ದಾರುಣ ಸಾವು

27/10/2021, 08:35

ಕಾರ್ಕಳ(reporterkarnataka.com): ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ.

ಪ್ರವೀಣ್ ( 19 ) ಮೃತ ಯುವಕನಾಗಿದ್ದು,ಮೂಲತಃ ಬಾಳೆಹೊನ್ನೂರು ನಿವಾಸಿ. ಇವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಮಂಗಳವಾರ ಮಧ್ಯಾಹ್ನ ಮನೆಯ ಸಮೀಪದ  ತೋಡಿಗೆ ಮನೆಯವರೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದರು. ಈ  ಸಂದರ್ಭ ಆಕಸ್ಮಿಕವಾಗಿ ಆಳವಾದ ಹಳ್ಳದ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು