3:23 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ನನೆಗುದಿಗೆ ಬಿದ್ದಿರುವ ಕರಾವಳಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ

14/07/2024, 11:56

ಮಂಗಳೂರು(reporterkarnataka.com): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.


ಸಚಿವರನ್ನು ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡರು. ಭೇಟಿ ವೇಳೆ ಸಂಘದ ಪದಾಧಿಕಾರಿಗಳು, ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ ಧನ ಸಹಾಯ ನೀಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಶರಣ ಎಚ್. ಎಸ್., ಗುರುಮೂರ್ತಿ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು