4:16 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ; ಬಿಜೆಪಿ ನನಗೆ ಮೋಸ ಮಾಡಿದೆ: ಲಕ್ಷ್ಮಣ ಸವದಿ ಆಕ್ರೋಶ

13/04/2023, 21:40

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ. ಬದಲಿಗೆ ಪಕ್ಷವೇ ನನಗೆ ಮೋಸ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಅಥಣಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ಎಂಎಲ್ಸಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೂ ರಾಜೀನಾಮೆ ನೀಡುತ್ತೇನೆ. ಪಕ್ಷವೇ ನನ್ನ ತಾಯಿ ಎಂದು ನಾನು ನಂಬಿದ್ದೆ. ಆದರೆ ಕೆಲವೊಂದು ಶಕ್ತಿಗಳು ನನ್ನನ್ನು ವೇದಿಕೆಗೆ ಹಂಚಿಕೊಳ್ಳಲು ಬಿಡುತ್ತಿರಲಿಲ್ಲ ಆದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.
ನನಗೆ ಮಂತ್ರಿ ಸ್ಥಾನ ನೀಡಿದಾಗ ಯಾವುದೇ ಒಂದು ಮಾತು ಹೇಳದೆ ಮಂತ್ರಿ ಸ್ಥಾನದಿಂದ ವಜಾ ಮಾಡಿದರು ಅವಾಗ ನಾನೇನು ಪಕ್ಷವಿರೋದು ಚಟುವಟಿಕೆ ಹಾಗೂ ಯಾವ ಸಚಿವರ ವಿರುದ್ಧವು ಟೀಕೆಗಳನ್ನು ಮಾಡಲಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು