8:37 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ; ಬಿಜೆಪಿ ನನಗೆ ಮೋಸ ಮಾಡಿದೆ: ಲಕ್ಷ್ಮಣ ಸವದಿ ಆಕ್ರೋಶ

13/04/2023, 21:40

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾನೇನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ. ಬದಲಿಗೆ ಪಕ್ಷವೇ ನನಗೆ ಮೋಸ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಅಥಣಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ಎಂಎಲ್ಸಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹುದ್ದೆಗೂ ರಾಜೀನಾಮೆ ನೀಡುತ್ತೇನೆ. ಪಕ್ಷವೇ ನನ್ನ ತಾಯಿ ಎಂದು ನಾನು ನಂಬಿದ್ದೆ. ಆದರೆ ಕೆಲವೊಂದು ಶಕ್ತಿಗಳು ನನ್ನನ್ನು ವೇದಿಕೆಗೆ ಹಂಚಿಕೊಳ್ಳಲು ಬಿಡುತ್ತಿರಲಿಲ್ಲ ಆದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.
ನನಗೆ ಮಂತ್ರಿ ಸ್ಥಾನ ನೀಡಿದಾಗ ಯಾವುದೇ ಒಂದು ಮಾತು ಹೇಳದೆ ಮಂತ್ರಿ ಸ್ಥಾನದಿಂದ ವಜಾ ಮಾಡಿದರು ಅವಾಗ ನಾನೇನು ಪಕ್ಷವಿರೋದು ಚಟುವಟಿಕೆ ಹಾಗೂ ಯಾವ ಸಚಿವರ ವಿರುದ್ಧವು ಟೀಕೆಗಳನ್ನು ಮಾಡಲಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು