5:21 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!!

28/07/2024, 13:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟನೆ ನಡೆದಿದೆ.
ಕೇಂದ್ರ ಸಚಿವರ ನಂಜನಗೂಡು ಪ್ರವಾಸದ ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಲಾಗಿತ್ತು.

ಈ ಬಗ್ಗೆ ಪ್ರವಾಸ ಪಟ್ಟಿಯನ್ನು ಸಚಿವಾಲಯದ ಅಧಿಕಾರಿಗಳು
ಬಿಡುಗಡೆ ಮಾಡಿದ್ದರು.
ಈ ನಡುವೆ ವಿಶ್ರಾಂತಿಗಾಗಿ ಕುಮಾರಸ್ವಾಮಿ ಅವರು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.
ಆದರೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು.
10 ನಿಮಿಷ ಕಾದರು ಬಾಗಿಲು ತೆಗೆಯಲು ಸಿಬ್ಬಂದಿಗಳು ಆಗಮಿಸಿಲ್ಲ. ನಂತರ ಕುಮಾರಸ್ವಾಮಿ ಅವರು
ವಾಪಸ್ಸು ತೆರಳಿದರು.
ಈ ಬಗ್ಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಅವರು ಕಾರಿನಲ್ಲೆ ಕುಳಿತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು