11:22 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ

16/12/2021, 09:56

ಮೈಸೂರು(reporterkarnataka.com):  ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ  ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮುದ್ದಹಳ್ಳಿ ಗ್ರಾಮದ ರಾಜೇಶ್ ಕೊಲೆ ಮಾಡಿದ ಆರೋಪಿಯಾಗಿದ್ದು, ನದಿಯಲ್ಲಿ ಮುಳುಗಿಸಿ ಸಾಯಿಸಲು ಮುಂದಾದ ವೇಳೆ ಮೀನುಗಾರರು ತಡೆದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಗ್ರಾಮದಿಂದ ನಂಜನಗೂಡು ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ ಗೆ ಆರೋಪಿ ರಾಜೇಶ್, ಪತ್ನಿ ದೇವಿ ಮತ್ತು ಮಕ್ಕಳು ಆಗಮಿಸಿದ್ದರು.

ಈ ವೇಳೆ ದೇವಾಲಯಕ್ಕೆ ಹೋಗೋಣ ಬಾ ಎಂದು ಕರೆದೊಯ್ದು, ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಪಿಲಾ ನದಿಗೆ ತಳ್ಳಿ ಕೊಲೆಗೈದಿದ್ದಾನೆ ಎನ್ನಲಾಗಿದೆ. 

 ಘಟನೆ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು