8:23 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನಂಜನಗೂಡು: ಕಣ್ಣೆದುರಿನಲ್ಲೇ ಸಾಕಿದ ಎರಡು ಹಸುಗಳನ್ನು ಎಳೆದೊಯ್ದ ವ್ಯಾಘ್ರ; ಕಣ್ಣೀರಿಟ್ಟ ದಂಪತಿ

03/02/2022, 22:01

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಟ್ರೀಯ.ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ. ಕಣ್ಣ ಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು