11:22 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನಂಜನಗೂಡು: ಕಣ್ಣೆದುರಿನಲ್ಲೇ ಸಾಕಿದ ಎರಡು ಹಸುಗಳನ್ನು ಎಳೆದೊಯ್ದ ವ್ಯಾಘ್ರ; ಕಣ್ಣೀರಿಟ್ಟ ದಂಪತಿ

03/02/2022, 22:01

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಟ್ರೀಯ.ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ. ಕಣ್ಣ ಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು