2:17 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

11/01/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದಂತೆ ಮತ್ತಿತರ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಎಲ್ಐಸಿ ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀನಾಥ್ ಮಾತನಾಡಿ, ತಮ್ಮ ಸಂಘಟನೆಯ ಜೊತೆಗೆ ನಂಜನಗೂಡು ಜೀವವಿಮಾ ಪ್ರತಿನಿಧಿಗಳು ಇಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರಿಗೂ ಉಪಯುಕ್ತವಾಗಿರುವ ಕ್ಯಾಲೆಂಡರ್ ಸಿದ್ದಗೊಳಿಸಿ ಇಂದು ಬಿಡುಗಡೆ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಾರುಕಟ್ಟೆ ವ್ಯವಸ್ಥಾಪಕ ನಾಗೇಶ್ ರಾವ್, ಒಕ್ಕೂಟದ ಅಧ್ಯಕ್ಷ ಕೆಂಪೇಗೌಡ, ಉಪಾಧ್ಯಕ್ಷ ಬಿ. ಆರ್. ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಗೌರವಾಧ್ಯಕ್ಷ ಎಚ್. ಆರ್. ಶಿವಕುಮಾರ್, ಸಹ ಕಾರ್ಯದರ್ಶಿ ಶಿವಣ್ಣ ಸದಸ್ಯರುಗಳಾದ ಗುರು ಸಿದ್ದಾಚಾರಿ , ಸೋಮಶೇಖರ್, ಮಹದೇವಯ್ಯ, ಈರೇಗೌಡ, ಶ್ರೀಧರ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು