8:26 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

11/01/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದಂತೆ ಮತ್ತಿತರ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಎಲ್ಐಸಿ ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀನಾಥ್ ಮಾತನಾಡಿ, ತಮ್ಮ ಸಂಘಟನೆಯ ಜೊತೆಗೆ ನಂಜನಗೂಡು ಜೀವವಿಮಾ ಪ್ರತಿನಿಧಿಗಳು ಇಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರಿಗೂ ಉಪಯುಕ್ತವಾಗಿರುವ ಕ್ಯಾಲೆಂಡರ್ ಸಿದ್ದಗೊಳಿಸಿ ಇಂದು ಬಿಡುಗಡೆ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಾರುಕಟ್ಟೆ ವ್ಯವಸ್ಥಾಪಕ ನಾಗೇಶ್ ರಾವ್, ಒಕ್ಕೂಟದ ಅಧ್ಯಕ್ಷ ಕೆಂಪೇಗೌಡ, ಉಪಾಧ್ಯಕ್ಷ ಬಿ. ಆರ್. ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಗೌರವಾಧ್ಯಕ್ಷ ಎಚ್. ಆರ್. ಶಿವಕುಮಾರ್, ಸಹ ಕಾರ್ಯದರ್ಶಿ ಶಿವಣ್ಣ ಸದಸ್ಯರುಗಳಾದ ಗುರು ಸಿದ್ದಾಚಾರಿ , ಸೋಮಶೇಖರ್, ಮಹದೇವಯ್ಯ, ಈರೇಗೌಡ, ಶ್ರೀಧರ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು