2:18 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

11/01/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದಂತೆ ಮತ್ತಿತರ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಎಲ್ಐಸಿ ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀನಾಥ್ ಮಾತನಾಡಿ, ತಮ್ಮ ಸಂಘಟನೆಯ ಜೊತೆಗೆ ನಂಜನಗೂಡು ಜೀವವಿಮಾ ಪ್ರತಿನಿಧಿಗಳು ಇಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರಿಗೂ ಉಪಯುಕ್ತವಾಗಿರುವ ಕ್ಯಾಲೆಂಡರ್ ಸಿದ್ದಗೊಳಿಸಿ ಇಂದು ಬಿಡುಗಡೆ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಾರುಕಟ್ಟೆ ವ್ಯವಸ್ಥಾಪಕ ನಾಗೇಶ್ ರಾವ್, ಒಕ್ಕೂಟದ ಅಧ್ಯಕ್ಷ ಕೆಂಪೇಗೌಡ, ಉಪಾಧ್ಯಕ್ಷ ಬಿ. ಆರ್. ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಗೌರವಾಧ್ಯಕ್ಷ ಎಚ್. ಆರ್. ಶಿವಕುಮಾರ್, ಸಹ ಕಾರ್ಯದರ್ಶಿ ಶಿವಣ್ಣ ಸದಸ್ಯರುಗಳಾದ ಗುರು ಸಿದ್ದಾಚಾರಿ , ಸೋಮಶೇಖರ್, ಮಹದೇವಯ್ಯ, ಈರೇಗೌಡ, ಶ್ರೀಧರ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು