4:43 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

11/01/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದಂತೆ ಮತ್ತಿತರ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಎಲ್ಐಸಿ ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀನಾಥ್ ಮಾತನಾಡಿ, ತಮ್ಮ ಸಂಘಟನೆಯ ಜೊತೆಗೆ ನಂಜನಗೂಡು ಜೀವವಿಮಾ ಪ್ರತಿನಿಧಿಗಳು ಇಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರಿಗೂ ಉಪಯುಕ್ತವಾಗಿರುವ ಕ್ಯಾಲೆಂಡರ್ ಸಿದ್ದಗೊಳಿಸಿ ಇಂದು ಬಿಡುಗಡೆ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಾರುಕಟ್ಟೆ ವ್ಯವಸ್ಥಾಪಕ ನಾಗೇಶ್ ರಾವ್, ಒಕ್ಕೂಟದ ಅಧ್ಯಕ್ಷ ಕೆಂಪೇಗೌಡ, ಉಪಾಧ್ಯಕ್ಷ ಬಿ. ಆರ್. ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಗೌರವಾಧ್ಯಕ್ಷ ಎಚ್. ಆರ್. ಶಿವಕುಮಾರ್, ಸಹ ಕಾರ್ಯದರ್ಶಿ ಶಿವಣ್ಣ ಸದಸ್ಯರುಗಳಾದ ಗುರು ಸಿದ್ದಾಚಾರಿ , ಸೋಮಶೇಖರ್, ಮಹದೇವಯ್ಯ, ಈರೇಗೌಡ, ಶ್ರೀಧರ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು