2:28 AM Saturday7 - June 2025
ಬ್ರೇಕಿಂಗ್ ನ್ಯೂಸ್
ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಮಳೆ ಆರ್ಭಟ; ತಡರಾತ್ರಿ 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು; ನಿವಾಸಿಗಳ ಪರದಾಟ

25/05/2024, 12:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ನಂಜನಗೂಡಿನಲ್ಲಿ ತಡರಾತ್ರಿ ಬಿದ್ದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ.
ಪಟ್ಟಣದ ಹೃದಯ ಭಾಗದಲ್ಲಿರುವ ಅಶೋಕಪುರಂ ಬಡಾವಣೆಯ 20ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ಉಕ್ಕಿ ಹರಿದಿದ್ದು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.
ಮನೆಯಲ್ಲಿದ್ದ ವಸ್ತುಗಳು ಹಾಳಾಗಿ ಪಾತ್ರೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ.


ಹತ್ತಕ್ಕೂ ಹೆಚ್ಚು ಕುಟುಂಬಗಳು ಸೂರಿಲ್ಲದೆ ನಿರಾಶ್ರಿತರಾಗಿದ್ದಾರೆ. ಮನೆಗೆ ನುಗ್ಗಿದ ನೀರನ್ನ ಪಾತ್ರೆಗಳಲ್ಲಿ ತುಂಬಿ ಹೊರಹಾಕುತ್ತಿದ್ದಾರೆ.
ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ನಿರಾಶ್ರಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಅಶೋಕಪುರಂ ಬಡಾವಣೆ ನಿವಾಸಿಗಳ ನೆರವಿಗೆ ಧಾವಿಸಬೇಕಿದೆ.
ಮಳೆಯ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿ ಸಾಕಷ್ಟು ಹಾನಿ ಉಂಟು ಮಾಡಿದೆ ನಗರಸಭಾ ಅಧಿಕಾರಿಗಳು ಪರಿಶೀಲಿಸಿ ಸಂಕಷ್ಟದಲ್ಲಿರುವ ಅಶೋಕ ಪುರಂ ಬಡಾವಣೆಯ ನಿವಾಸಿಗಳಿಗೆ ಶಾಸ್ವತ ಪರಿಹಾರ ಹಾಗು ಸೌಲಭ್ಯದ ನೆರವನ್ನು ಕಲ್ಪಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು