6:15 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು: ಸರತಿ ಸಾಲಿನಲ್ಲಿ ನಿಂತು ಶಾಸಕ ದರ್ಶನ್ ಧ್ರುವನಾರಾಯಣ್ ಮತದಾನ

26/04/2024, 22:44

*ಸ್ವಗ್ರಾಮ ಹೆಗ್ಗವಾಡಿಯಲ್ಲಿ ಸಹೋದರನ ಜೊತೆ ಮತದಾನ ಮಾಡಿ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಕುಶಲೋಪರಿ ಹಂಚಿಕೊಂಡ ಶಾಸಕ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಂದು ನಡೆದ ಲೋಕಸಭಾ ಚುನಾವಣೆಯ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಸ್ವಗ್ರಾಮ ಹೆಗ್ಗವಾಡಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 65 ಕ್ಕೆ ತೆರಳಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಸಹೋದರ ಧೀರನ್ ಧ್ರುವನಾರಾಯಣ್ ಜೊತೆಗೂಡಿ ಕುಟುಂಬದ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಮತದಾನ ಮಾಡಿದರು.

ನಂತರ ಕಾರ್ಯಕರ್ತರ ಮತ್ತು ಸಂಬಂಧಿಕರ ಜೊತೆ ಸಂತಸ ವ್ಯಕ್ತಪಡಿಸಿ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಗೆಲುವು ಖಚಿತ ಎಂದು ನಮ್ಮ ಇಂಗಿತ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು