1:05 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ: ದರುಶನ ವೇಳೆ ದರ್ಶನ್ ಧೃವನಾರಾಯಣ್ ಸಾಥ್

06/01/2024, 16:52

*ಇತ್ತೀಚಿಗೆ ನಂಜುಂಡನ ಸನ್ನಿಧಿಯಲ್ಲಿ ಭುಗಿಲೆದ್ದ ಅಂದಕಾಸುರ ಮತ್ತು ಮಹಿಷಾಸುರ ಘಟನೆಯ ವಿಚಾರದ ಬಗ್ಗೆ ನೋ ಕಾಮೆಂಟ್ಸ್ ಎಂದ ಬಿವೈ ವಿಜಯೇಂದ್ರ

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.ಕಂ

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.
ತಮ್ಮ ತೂಕದಷ್ಟು ಬೆಲ್ಲ ದೇವಾಲಯಕ್ಕೆ ನೀಡಿ ಹರಕೆ ತೀರಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ವೈ.ವಿಜಯೇಂದ್ರ ನಂಜನಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.


ನಂತರ ನಂಜುಂಡೇಶ್ವರನ ದರುಶನ ಪಡೆಯುವ ವೇಳೆ ಶಾಸಕ ದರ್ಶನ್ ಧೃವನಾರಾಯಣ್ ಸಹ ದೇವಾಲಯಕ್ಕೆ ಆಗಮಿಸಿದ ಸಂದರ್ಭ ಕಾಕತಾಳೀಯವೆಂಬಂತೆ ಇಬ್ಬರು ಯುವ ನಾಯಕರು ಪರಸ್ಪರ ಭೇಟಿ ಯಾಗಿ ಒಂದಾಗಿ ನಂಜುಂಡನ ದರುಶನ ಪಡೆದಿದ್ದು ವಿಶೇಷವಾಗಿತ್ತು.
ದೇವಾಲಯದ ಭೇಟಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು