7:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ನಂತೂರು ಸರ್ಕಲ್: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ; ತಂದೆ- ಮಗಳು ಸ್ಥಳದಲ್ಲೇ ದಾರುಣ ಸಾವು; ಚಾಲಕನ ಥಳಿಸಿದ ಸಾರ್ವಜನಿಕರು

18/03/2023, 14:36

ಮಂಗಳೂರು(reporterkarnataka.com): ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಗರದ ನಂತೂರು ವೃತ್ತದ ಬಳಿ ಶನಿವಾರ ನಡು ಮಧ್ಯಾಹ್ನ ನಡೆದಿದೆ.
ಮೃತರನ್ನು ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಹಾಗೂ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಸ್ಯಾಮುವೆಲ್ ಅವರು ತನ್ನ ಮಗಳ ಜತೆ ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ನಲ್ಲಿ ಇದ್ದ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಲ್ಲಿದ್ದ ಸಾರ್ವಜನಿಕರು ತಕ್ಷಣ ಟಿಪ್ಪರ್ ಚಾಲಕನನ್ನು ಹಿಡಿದು ಥಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಸಂಚಾರ ದಟ್ಟಣೆಯಾಗಿ
ಟ್ರಾಫಿಕ್ ಜಾಮ್ ಉಂಟಾಯಿತು. ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು