10:11 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂತೂರು ಸರ್ಕಲ್: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ; ತಂದೆ- ಮಗಳು ಸ್ಥಳದಲ್ಲೇ ದಾರುಣ ಸಾವು; ಚಾಲಕನ ಥಳಿಸಿದ ಸಾರ್ವಜನಿಕರು

18/03/2023, 14:36

ಮಂಗಳೂರು(reporterkarnataka.com): ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ- ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಗರದ ನಂತೂರು ವೃತ್ತದ ಬಳಿ ಶನಿವಾರ ನಡು ಮಧ್ಯಾಹ್ನ ನಡೆದಿದೆ.
ಮೃತರನ್ನು ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಹಾಗೂ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಸ್ಯಾಮುವೆಲ್ ಅವರು ತನ್ನ ಮಗಳ ಜತೆ ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ನಲ್ಲಿ ಇದ್ದ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಲ್ಲಿದ್ದ ಸಾರ್ವಜನಿಕರು ತಕ್ಷಣ ಟಿಪ್ಪರ್ ಚಾಲಕನನ್ನು ಹಿಡಿದು ಥಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಸಂಚಾರ ದಟ್ಟಣೆಯಾಗಿ
ಟ್ರಾಫಿಕ್ ಜಾಮ್ ಉಂಟಾಯಿತು. ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು