11:43 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಂತೂರು ಸಮೀಪ ಭೀಕರ ಅಪಘಾತ: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಒಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ ಸಾವು

31/07/2023, 14:46

ಮಂಗಳೂರು(reporterkarnataka.com): ನಗರದ ಬಿಕರ್ಣಕಟ್ಟೆ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಬಿಕರ್ನಾಕಟ್ಟೆ ಕಡೆ ಯಿಂದ ದ್ವಿಚಕ್ರ ವಾಹನ ಬೈಕ್ ನಲ್ಲಿ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಅಂಕಿತ್( 20 ) ರಸ್ತೆ ಹೊಂಡಕ್ಕೆ ಬಿದ್ದು ಪಕ್ಕದಲ್ಲೇ ನಿಂತಿದ್ದ ಓಮ್ನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಅಂಕಿತ್ ತನ್ನ ಸ್ನೇಹಿತನನ್ನು ಬಿಕರ್ನಾಕಟ್ಟೆಯಿಂದ ಬಿಟ್ಟು ವಾಪಾಸ್ ಕೋಡಿಕಲ್ ಗೆ ಹೋಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ, ಅಪಘಾತಕ್ಕೆ ಹೊಂಡವೇ ಕಾರಣ ಎನ್ನಲಾಗಿದೆ. ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಬೈಕ್ ನಿಯಂತ್ರಣ ತಪ್ಪಿ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು