3:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ: ಮಾಜಿ ಸಚಿವ ಖಾದರ್

17/01/2022, 16:38

ಮಂಗಳೂರು(reporterkarnataka.com): ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್‌ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ.

ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಬ್ರಹ್ಮರ್ಷಿ ನಾರಾಯಣ ಗುರು ಜನಸಾಮಾನ್ಯರಲ್ಲಿ ದೇವರನ್ನು ಕಂಡವರು. ಅವರ ಸ್ತಬ್ಧಚಿತ್ರ ತಿರಸ್ಕರಿಸುವ ಮೂಲಕ ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಸಂದೇಶ ನೀಡಿದೆ. ಬ್ರಹ್ಮರ್ಷಿ ಕೇವಲ ಕೇರಳಕ್ಕೆ ಸೀಮಿತವಲ್ಲ.

ಸ್ತಬ್ಧಚಿತ್ರ ತಿರಸ್ಕಾರ ಮಾಡಿದ ಬಗ್ಗೆ ಕೇಂದ್ರ ಪುನರ್‌ ಚರ್ಚೆ ಮಾಡಬೇಕು. ಅದಕ್ಕಾಗಿ ರಾಜ್ಯದ, ಜಿಲ್ಲೆಯ ಸಂಸದರು ಮಾತನಾಡಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು