3:45 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ

29/06/2025, 12:42

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇರೋದರಿಂದ ಸುತ್ತ ಮುತ್ತಲ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ .ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇದೆ. ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಲಾಗಿ ನಾರಾಯಣಪುರ ಅಣೆಕಟ್ಟೆ ಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದ್ದು ,ಮದ್ಯಾಹ್ನ. 3.00 ಗಂಟೆ ನಂತರ , ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು & ಒಳಹರಿವಿನ ಅನುಸಾರ ನದಿಗೆ ಬಿಡುತ್ತಿರುವ ಹೊರಹರಿವನ್ನು ಕ್ರಮೇಣ ಹೆಚ್ಚಿಸಲಾಗುವುದು/ಕಡಿಮೆ ಮಾಡಲಾಗುವುದು.
ಆದರಿಂದ ನಾರಾಯಣಪುರ ಅಣೆಕಟ್ಟಿನಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಹಾಗೂ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು