4:38 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ

29/06/2025, 12:42

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇರೋದರಿಂದ ಸುತ್ತ ಮುತ್ತಲ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ .ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇದೆ. ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಲಾಗಿ ನಾರಾಯಣಪುರ ಅಣೆಕಟ್ಟೆ ಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದ್ದು ,ಮದ್ಯಾಹ್ನ. 3.00 ಗಂಟೆ ನಂತರ , ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು & ಒಳಹರಿವಿನ ಅನುಸಾರ ನದಿಗೆ ಬಿಡುತ್ತಿರುವ ಹೊರಹರಿವನ್ನು ಕ್ರಮೇಣ ಹೆಚ್ಚಿಸಲಾಗುವುದು/ಕಡಿಮೆ ಮಾಡಲಾಗುವುದು.
ಆದರಿಂದ ನಾರಾಯಣಪುರ ಅಣೆಕಟ್ಟಿನಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಹಾಗೂ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು