3:16 AM Wednesday15 - October 2025
ಬ್ರೇಕಿಂಗ್ ನ್ಯೂಸ್
ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಇತ್ತೀಚಿನ ಸುದ್ದಿ

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು

08/08/2024, 16:44

ಶಿವು ರಾಠೋಡ ಹಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.


ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂಡೋಣ್ ಗ್ರಾಮದ ನಿವಾಸಿಯಾದ ತೇಜ.
ಮಾಜಿ‌ ಸೈನಿಕರೋರ್ವರ ಪುತ್ರ.ಮಂಗಳವಾರ ಸಂಜೆ ಕಾಲುವೆಗೆ ಕೊಚ್ಚಿ ಹೋದರೂ ಇನ್ನೂ ಮೃತದೇಹ ಸಿಕ್ಕಿಲ್ಲ.
ಯಲ್ಲಪ್ಪ ಹಾಗೂ ಅನುಶ್ರೀ ಯವರ ಎರಡನೇ ಮಗ.ಸ್ನೇಹಿತರು ಮತ್ತು ಕುಟುಂಬಸ್ಥರು ಶೋಧನೆಯ ಕಾರ್ಯ ಚುರುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು