12:37 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು

08/08/2024, 16:44

ಶಿವು ರಾಠೋಡ ಹಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.


ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂಡೋಣ್ ಗ್ರಾಮದ ನಿವಾಸಿಯಾದ ತೇಜ.
ಮಾಜಿ‌ ಸೈನಿಕರೋರ್ವರ ಪುತ್ರ.ಮಂಗಳವಾರ ಸಂಜೆ ಕಾಲುವೆಗೆ ಕೊಚ್ಚಿ ಹೋದರೂ ಇನ್ನೂ ಮೃತದೇಹ ಸಿಕ್ಕಿಲ್ಲ.
ಯಲ್ಲಪ್ಪ ಹಾಗೂ ಅನುಶ್ರೀ ಯವರ ಎರಡನೇ ಮಗ.ಸ್ನೇಹಿತರು ಮತ್ತು ಕುಟುಂಬಸ್ಥರು ಶೋಧನೆಯ ಕಾರ್ಯ ಚುರುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು