1:06 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು

08/08/2024, 16:44

ಶಿವು ರಾಠೋಡ ಹಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ.


ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂಡೋಣ್ ಗ್ರಾಮದ ನಿವಾಸಿಯಾದ ತೇಜ.
ಮಾಜಿ‌ ಸೈನಿಕರೋರ್ವರ ಪುತ್ರ.ಮಂಗಳವಾರ ಸಂಜೆ ಕಾಲುವೆಗೆ ಕೊಚ್ಚಿ ಹೋದರೂ ಇನ್ನೂ ಮೃತದೇಹ ಸಿಕ್ಕಿಲ್ಲ.
ಯಲ್ಲಪ್ಪ ಹಾಗೂ ಅನುಶ್ರೀ ಯವರ ಎರಡನೇ ಮಗ.ಸ್ನೇಹಿತರು ಮತ್ತು ಕುಟುಂಬಸ್ಥರು ಶೋಧನೆಯ ಕಾರ್ಯ ಚುರುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು