1:50 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಕೊವಿಡ್  ಲಸಿಕೆ ಅಭಿಯಾನ

23/06/2021, 15:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಹಾಲಾಪೂರ ಗ್ರಾಮ ಪಂಚಾಯತಿಯಲ್ಲಿ ನೆರೇಗಾ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವ ಕೂಲಿಕಾರರಿಗೆ ಆರೋಗ್ಯ ಇಲಾಖೆಯ ಸಹಕಾರತ್ವದಲ್ಲಿ ಜಂಗಮರಹಳ್ಳಿ ನಡೆದ ಉದ್ಯೋಗ ಖಾತ್ರಿ ಕೆಲಸದ ಸಂದರ್ಭದಲ್ಲಿ  ಕೂಲಿಕಾರರಿಗೆ ಕೊವಿಡ್ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ಪಿಡಿಒ ಮಲ್ಲಿಕಾರ್ಜುನ ಪೊತ್ನಾಳ ಗ್ರಾಮ ಲೆಕ್ಕಾಧಿಕಾರಿಗಳಾದ ಕೃಷ್ನಪ್ಪ , ಅಬುಬೂಕರ, ಗ್ರಾಮ ಪಂಚಾಯತಿ ಸದಸ್ಯರಾದ ಹುಚ್ಚಪ್ಪ , ವೈದ್ಯರಾದ ಡಾ.ಶಿವಪ್ಪ , ಆರೊಗ್ಯ ಸಹಾಯಕಿ ಗೌರಮ್ಮ , ಪಂಚಾಯತಿ ಸಿಬ್ಬಂದಿಗಳಾದ ರಂಗಪ್ಪ , ತೊಮಸ್, ಆಶಾ ಕಾರ್ಯಕರ್ತೆರು ಇತರರು ಉಪಸ್ಥಿತಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು