5:20 PM Friday9 - January 2026
ಬ್ರೇಕಿಂಗ್ ನ್ಯೂಸ್
ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು

ಇತ್ತೀಚಿನ ಸುದ್ದಿ

Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್‌ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

05/08/2021, 14:19

Reporterkarnataka.com

ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು.

ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ತಂದಿದ್ದೀರಿ ಎಂದು ಪಿಎಂ ನರೇಂದ್ರ ಮೋದಿ ವಿಜೇತ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಭಾರತೀಯ ಪುರುಷರ ಹಾಕಿ ತಂಡದ ಇತರ ಸದಸ್ಯರನ್ನು ಅಭಿನಂದಿಸಿದರು ಮತ್ತು ಅವರ ಸಂತೋಷ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು