10:47 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ನರಿಮೊಗ್ರು; ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನ ಲೋಕಾರ್ಪಣೆ

09/04/2022, 13:28

ಪುತ್ತೂರು(reporterkarnataka.com):
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗ್ರು ಇದರ ವತಿಯಿಂದ ನರಿಮೊಗ್ರು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನದ ಲೋಕಾರ್ಪಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು.


ಡಿಜಿಟಲ್ ಗ್ರಂಥಾಲಯ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಸ್ವಚ್ಛ ವಾಹಿನಿ ಘನತ್ಯಾಜ್ಯ ಸಾಗಾಟ ವಾಹನವನ್ನು ಶಾಸಕರು ಚಲಾಯಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಹಾತ್ಮ ಗಾಂಧಿ ನರೇಗಾ ಯೋಜನೆಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂಬಡ್ಸ್ಮನ್ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮದಾಸ್ ಗೌಡ ಜೊತೆಗಿದ್ದರು.


ಈ ಸಂದರ್ಭ ನರಿನೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ, ಉಪಾಧ್ಯಕ್ಷರಾದ ಸುಧಾಕರ ಕುಲಾಲ್, ಸದಸ್ಯರು, ಪಂಚಾಯತಿ ಅಧಿಕಾರಿಯಾದ ರವಿಚಂದ್ರ ಯು, ಕಾರ್ಯದರ್ಶಿಯಾದ ಶೇಖ್ ಕಲಂದರ್ ಅಲಿ, ಬಿಂದು ಫ್ಯಾಕ್ಟರಿಯ ಅಧಿಕಾರಿಯಾದ  ನಾಗರಾಜ್, ಗ್ರಂಥಪಾಲಕ ವರುಣ್ ಕುಮಾರ್, ಗ್ರಾಪಂ‌ ಸದಸ್ಯ ನವೀನ್ ಕಾರ್ಯಕ್ರಮ ನಿರ್ವಹಿಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು