12:53 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಟ ಅರವಿಂದ್ ಬೋಳಾರ್ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಫಿದಾ: ಆ್ಯಕ್ಟಿಂಗ್ ಸ್ಟೈಲ್, ಡೈಲಾಗ್ ಡೆಲಿವರಿಗೆ ಮೆಚ್ಚುಗೆ!

25/07/2022, 21:07

ಮಂಗಳೂರು(reporterkarnataka.com):-ಖ್ಯಾತ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಅರವಿಂದ್ ಬೋಳಾರ್ ಅವರ ನಟನಾ ಕೌಶಲ್ಯಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿಗೆ ಬಂದ ಕಲಾವಿದ ಅರವಿಂದ ಬೋಳಾರ್ ಅವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಬೋಳಾರ್ ಅವರ ನಟನಾ ಶೈಲಿ, ಡೈಲಾಗ್ ಡೆಲಿವರಿ ಹಾಗೂ ಅವರ ವೃತ್ತಿಯನ್ನು ಪ್ರಶಂಶಿಸಿದರು. 

ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಇದ್ದರು.


ತುಳು ರಂಗಭೂಮಿ ಹಾಗೂ ಕೋಸ್ಟಲ್ ವುಡ್ ನಲ್ಲಿ ಅರವಿಂದ ಬೋಳಾರ್ ಅವರದ್ದು ಬಹಳ ದೊಡ್ಡ ಹೆಸರು. ಅವರ ಕಾಮಿಡಿ ಪಾತ್ರ ಎಲ್ಲ ವರ್ಗದ ಮೆಚ್ಚುಗೆಗೆ ಪಾತ್ರವಾಗಿದೆ. ಡೈಲಾಗ್ ಡೆಲಿವರಿ ಮಾಡುವ ಅವರ ಸ್ಟೈಲೇ ಬಹಳ ಡಿಫರೆಂಟ್. 

ಇತ್ತೀಚಿನ ಸುದ್ದಿ

ಜಾಹೀರಾತು