1:17 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ನಟ ಸತ್ಯಜಿತ್‌ ಆರೋಗ್ಯ ಗಂಭೀರ: ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

05/10/2021, 09:35

ಬೆಂಗಳೂರು( reporterkarnataka.com): ಸ್ಯಾಂಡಲ್ ವುಡ್  ಹಿರಿಯ ನಟ ಸತ್ಯಜೀತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇತ್ತೀಚೆಗಷ್ಟೆ ಸತ್ಯಜೀತ್ ಅವರಿಗೆ ಹಾರ್ಟ್ ಸ್ಟ್ರೋಕ್ ಆಗಿತ್ತು. ನಗರದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಸತ್ಯಜಿತ್ ಅವರಿಗೆ ಚಿಕಿತ್ಸೆ ಕೊಡಲಾಗುತ್ತಿದ್ದು, ರಕ್ತದೊತ್ತಡ, ಸಕ್ಕರೆ ಮಟ್ಟದಲ್ಲಿ ಏರುಪೇರಾಗುತ್ತಿದ್ದು, ಆಗಾಗ ಬಿಪಿ ಕಡಿಮೆಯಾಗುತ್ತಿದೆಯಂತೆ. ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು