5:20 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಟ ವಿಜಯರಾಘವೇಂದ್ರ ಪತ್ನಿ ವಿಧಿವಶ: ವಿದೇಶ ಪ್ರವಾಸದಲ್ಲಿದ್ದಾಗ ಹೃದಯಾಘಾತ

07/08/2023, 11:43

ಮಂಗಳೂರು(reporter Karnataka.com): ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಪತ್ನಿ ಹೃದಯಘಾತದಿಂದ ವಿಧಿವಶರಾಗಿದ್ದಾರೆ.
ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ಅವರು ವಿದೇಶ ಪ್ರವಾಸದಲ್ಲಿರುವಾಗ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ
ಬಿ.ಕೆ. ಶಿವರಾಂ ಅವರ ಪುತ್ರಿ. ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬೆಳ್ತಂಗಡಿಯಿಂದ ಇವರ ಸಹೋದರ ರಕ್ಷಿತ್ ಶಿವರಾಂ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸ್ಪಂದನ ರವರ ಅಗಲಿಕೆಯಿಂದ ಇಡೀ ಕುಟುಂಬ ಸೇರಿದಂತೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು