7:06 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ

29/06/2023, 17:08

ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೆಂಟ್ರಲ್ ಮಾರ್ಕೆಟ್ ನ ದುಬೈ ಬಜ್ಜಾರ್ ನಲ್ಲಿರುವ ಜೆ. ಜೆ. ಬ್ಯೂಟಿ ಕಿಂಗ್ ನ ಮಾಲಕರಾದ ಜಗದೀಶ್ ಅವರ ಪುತ್ರ ಆಕಾಶ್ ಆಗಮಿಸಿರದ್ದರು. ಗೋನಾರಿ ಅಕಾಡೆಮಿಯ ಸೌತ್ ಇಂಡಿಯ ರಿಜಿನಲ್ ಮೆನೇಜರ್ ರೋಶನಿ ಟಗೋರ್, ಕರ್ನಾಟಕ ಸೇಲ್ಸ್ ಮೆನೇಜರ್ ಲೂಬ್ನಾ, ಟ್ರೈನಾರ್ ದೀಪಾ ಮತ್ತು ದಿವ್ಯಾ ಇದ್ದರು. ಎಂಎಲ್ ಬಿಎ ಅಧ್ಯಕ್ಷರು ಬಬಿತಾ ಯು. ಶೆಟ್ಟಿ ಉದ್ಘಾಟನಾ ಭಾಷಣ ಮಾಡಿದರು ಕಾರ್ಯಕ್ರಮ ನಿರೋಪನೆ ಮತ್ತು ಸ್ವಾಗತ ಉಪಾಧ್ಯಕ್ಷರಾದ ಸುಲತಾ ಸುರತ್ಕಲ್ ಮಾಡಿದರು. ಧನ್ಯವಾದ
ಕೋಶಾಧಿಕಾರಿ ಝೀನಾ ವಂದಿಸಿದರು. ಜತೆ ಕಾರ್ಯದರ್ಶಿ ಸುಹಾನಾ ಉಪಸ್ಥಿತರಿದ್ದರು. ಎಲ್ಲ ಎಂಎಲ್ ಬಿಎ
ಸದಸ್ಯರು ನ್ಯಾಷನಲ್ ಬ್ಯೂಟಿಷಿಯನ್ ಡೇ ಸೆಲೆಬ್ರೇಶನ್ ಬಹಳ ಖುಷಿಯಾಗಿ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು