12:44 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ

29/06/2023, 17:08

ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೆಂಟ್ರಲ್ ಮಾರ್ಕೆಟ್ ನ ದುಬೈ ಬಜ್ಜಾರ್ ನಲ್ಲಿರುವ ಜೆ. ಜೆ. ಬ್ಯೂಟಿ ಕಿಂಗ್ ನ ಮಾಲಕರಾದ ಜಗದೀಶ್ ಅವರ ಪುತ್ರ ಆಕಾಶ್ ಆಗಮಿಸಿರದ್ದರು. ಗೋನಾರಿ ಅಕಾಡೆಮಿಯ ಸೌತ್ ಇಂಡಿಯ ರಿಜಿನಲ್ ಮೆನೇಜರ್ ರೋಶನಿ ಟಗೋರ್, ಕರ್ನಾಟಕ ಸೇಲ್ಸ್ ಮೆನೇಜರ್ ಲೂಬ್ನಾ, ಟ್ರೈನಾರ್ ದೀಪಾ ಮತ್ತು ದಿವ್ಯಾ ಇದ್ದರು. ಎಂಎಲ್ ಬಿಎ ಅಧ್ಯಕ್ಷರು ಬಬಿತಾ ಯು. ಶೆಟ್ಟಿ ಉದ್ಘಾಟನಾ ಭಾಷಣ ಮಾಡಿದರು ಕಾರ್ಯಕ್ರಮ ನಿರೋಪನೆ ಮತ್ತು ಸ್ವಾಗತ ಉಪಾಧ್ಯಕ್ಷರಾದ ಸುಲತಾ ಸುರತ್ಕಲ್ ಮಾಡಿದರು. ಧನ್ಯವಾದ
ಕೋಶಾಧಿಕಾರಿ ಝೀನಾ ವಂದಿಸಿದರು. ಜತೆ ಕಾರ್ಯದರ್ಶಿ ಸುಹಾನಾ ಉಪಸ್ಥಿತರಿದ್ದರು. ಎಲ್ಲ ಎಂಎಲ್ ಬಿಎ
ಸದಸ್ಯರು ನ್ಯಾಷನಲ್ ಬ್ಯೂಟಿಷಿಯನ್ ಡೇ ಸೆಲೆಬ್ರೇಶನ್ ಬಹಳ ಖುಷಿಯಾಗಿ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು