11:12 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು