10:49 PM Tuesday24 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು