11:47 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು