2:46 AM Tuesday16 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು