6:42 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು