8:45 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು