12:40 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು