4:58 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು