6:07 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ನವದೆಹಲಿ: 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್

23/09/2024, 21:55

ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಭವನದಲ್ಲಿ ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು.


ನಂತರ ಸಭಾಧ್ಯಕ್ಷರು 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನ ದಲ್ಲಿ ಭಾಗವಹಿಸಿ “ the role of legislative bodies in the attainment of sustainable and inclusive development “ ಎಂಬ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು